ಇಂದು ದಿನಾಂಕ 10.04.2023ನೇ ಸೋಮವಾರ ಪುತ್ತೂರು ತಾಲೂಕಿನ ಕುಂಬ್ರ ಶ್ರೀರಾಮ ಭಜನಾ ಮಂದಿರದ ಬಳಿ ಕಟೀಲು ನಾಲ್ಕನೇ ಮೇಳದವರಿಂದ ಯಕ್ಷಗಾನ ಸೇವಾ ಬಯಲಾಟ ನಡೆಯಲಿದೆ.


ಇಂದಿನ ಪ್ರಸಂಗ ಮಾನಿಷಾದ. ( ಬೊಟ್ಟಿಕೆರೆ ಶ್ರೀ ಪುರುಷೋತ್ತಮ ಪೂಂಜ ವಿರಚಿತ )
ಕಲಾಭಿಮಾನಿಗಳೆಲ್ಲರಿಗೂ ಆಯೋಜಕರು ಆದರದ ಸ್ವಾಗತವನ್ನು ಕೋರಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
