ಡಿಸೆಂಬರ್ 22, 2022ರಂದು ಕಟೀಲಿನ ಸರಸ್ವತಿ ಸದನದಲ್ಲಿ ತ್ರಿಜನ್ಮ ಮೋಕ್ಷದ ಶಿಶುಪಾಲನ ವೇಷದಲ್ಲಿರುವಾಗಲೇ ಇಹಲೋಕ ಯಾತ್ರೆ ಮುಗಿಸಿದ ಕಲಾವಿದ, ಪ್ರಸಂಗಕರ್ತ ಗುರುವಪ್ಪ ಬಾಯಾರು ಹಾಗೂ ಇತ್ತೀಚೆಗೆ ಅಗಲಿದ ಸಸಿಹಿತ್ಲು ಮೇಳದ ಯುವ ಕಲಾವಿದ ಜಗದೀಶ ನಲ್ಕ ಇವರ ಕುಟುಂಬಕ್ಕೆ ಉಡುಪಿಯ ಯಕ್ಷಗಾನ ಕಲಾರಂಗದಿಂದ ಸಾಂತ್ವನ ನಿಧಿಯಾಗಿ ಅನುಕ್ರಮವಾಗಿ ರೂ. 50,000 ಮತ್ತು ರೂ.75,000 ನೀಡಲಾಯಿತು.


ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಕರ್ಣಾಟಕ ಬ್ಯಾಂಕಿನ ನಿವೃತ್ತ ಆಡಳಿತಾಧಿಕಾರಿ ಮಹಾಬಲೇಶ್ವರ ಎಂ. ಎಸ್. ಮತ್ತು ಮಾಹೆಯ ಸಹಕುಲಾಧಿಪತಿಗಳಾದ ಡಾ.ಎಚ್.ಎಸ್. ಬಲ್ಲಾಳ್ ಕಲಾವಿದರ ಪತ್ನಿಯರಿಗೆ ಚೆಕ್ಕನ್ನು ಹಸ್ತಾಂತರಿಸಿ ಸಂಸ್ಥೆ ಕಷ್ಟದಲ್ಲಿರುವ ಕಲಾವಿದರ ಕುಟುಂಬಕ್ಕೆ ನೆರವು ನೀಡುತ್ತಿರುವುದು ಮಾನವೀಯ ಕಳಕಳಿಯ ಕೆಲಸಕ್ಕೆ ಉದಾಹರಣೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಉಪಸ್ಥಿತರಿದ್ದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
