
ಇಂದು (03-05-2023) ಸಾಯಂಕಾಲ 5.30 ಕ್ಕೆ ಸರಿಯಾಗಿ ಅತ್ತೂರುಗುತ್ತು ಕುಟುಂಬಿಕರ ಬಾಬ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯವರು ಪಂಚ ಕಲ್ಯಾಣ ( ಕನಕಲೇಖಾ ಕಲ್ಯಾಣ. ಕಲ್ಪಸುಂದರಿ ಕಲ್ಯಾಣ. ಪಾರ್ವತಿ ಕಲ್ಯಾಣ. ಜಾಂಬವತೀ ಕಲ್ಯಾಣ. ಕಲ್ಕಿ ಕಲ್ಯಾಣ) ಎಂಬ ಕಥಾನಕವನ್ನು ಆಡಿ ತೋರಿಸಲಿದ್ದಾರೆ.
ಕಲಾಭಿಮಾನಿಗಳ ಸಹಕಾರವನ್ನು ಬಯಸುವ…
ಅತ್ತೂರು ಗುತ್ತು ಕುಟುಂಬಿಕರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
