
ಇಂದು (03-05-2023) ಸಾಯಂಕಾಲ 5.30 ಕ್ಕೆ ಸರಿಯಾಗಿ ಅತ್ತೂರುಗುತ್ತು ಕುಟುಂಬಿಕರ ಬಾಬ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯವರು ಪಂಚ ಕಲ್ಯಾಣ ( ಕನಕಲೇಖಾ ಕಲ್ಯಾಣ. ಕಲ್ಪಸುಂದರಿ ಕಲ್ಯಾಣ. ಪಾರ್ವತಿ ಕಲ್ಯಾಣ. ಜಾಂಬವತೀ ಕಲ್ಯಾಣ. ಕಲ್ಕಿ ಕಲ್ಯಾಣ) ಎಂಬ ಕಥಾನಕವನ್ನು ಆಡಿ ತೋರಿಸಲಿದ್ದಾರೆ.
ಕಲಾಭಿಮಾನಿಗಳ ಸಹಕಾರವನ್ನು ಬಯಸುವ…
ಅತ್ತೂರು ಗುತ್ತು ಕುಟುಂಬಿಕರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
