Monday, October 7, 2024
Homeಸುದ್ದಿಯಕ್ಷಗಾನ ಹಿಮ್ಮೇಳ ಕಲಾವಿದರ ಮನೆಯ ಪ್ರವೇಶೋತ್ಸವ - ಯಕ್ಷಶಿಕ್ಷಣ ಟ್ರಸ್ಟಿನ ವತಿಯಿಂದ ಉಡುಗೊರೆಯಾಗಿ 50,000 ರೂಪಾಯಿ

ಯಕ್ಷಗಾನ ಹಿಮ್ಮೇಳ ಕಲಾವಿದರ ಮನೆಯ ಪ್ರವೇಶೋತ್ಸವ – ಯಕ್ಷಶಿಕ್ಷಣ ಟ್ರಸ್ಟಿನ ವತಿಯಿಂದ ಉಡುಗೊರೆಯಾಗಿ 50,000 ರೂಪಾಯಿ

ಉಡುಪಿ : ಯಕ್ಷಶಿಕ್ಷಣ ಟ್ರಸ್ಟ್ ನ ಗುರುಗಳೂ, ಮಂದಾರ್ತಿ ಮೇಳದ ಹಿಮ್ಮೇಳ ಕಲಾವಿದರೂ ಆದ ಮಹೇಶ್‌ಕುಮಾರ್‌ ಇವರ ಗೃಹಪ್ರವೇಶ 06-05-2023ರಂದು ಮಂದಾರ್ತಿಯಲ್ಲಿ ಜರುಗಿತು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್‌ ನೂತನ ಮನೆಗೆ ಭೇಟಿ ನೀಡಿ, ಯಕ್ಷಶಿಕ್ಷಣ ಟ್ರಸ್ಟಿನ ವತಿಯಿಂದ ಉಡುಗೊರೆಯಾಗಿ 50,000 ರೂಪಾಯಿಯನ್ನು ನೀಡಿ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್, ಸದಸ್ಯರಾದ ಎಸ್. ವಿ. ಭಟ್, ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ ಹಾಗೂ ಗಣೇಶ್ ಬ್ರಹ್ಮಾವರ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments