ಉಡುಪಿ : ಯಕ್ಷಶಿಕ್ಷಣ ಟ್ರಸ್ಟ್ ನ ಗುರುಗಳೂ, ಮಂದಾರ್ತಿ ಮೇಳದ ಹಿಮ್ಮೇಳ ಕಲಾವಿದರೂ ಆದ ಮಹೇಶ್ಕುಮಾರ್ ಇವರ ಗೃಹಪ್ರವೇಶ 06-05-2023ರಂದು ಮಂದಾರ್ತಿಯಲ್ಲಿ ಜರುಗಿತು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ನೂತನ ಮನೆಗೆ ಭೇಟಿ ನೀಡಿ, ಯಕ್ಷಶಿಕ್ಷಣ ಟ್ರಸ್ಟಿನ ವತಿಯಿಂದ ಉಡುಗೊರೆಯಾಗಿ 50,000 ರೂಪಾಯಿಯನ್ನು ನೀಡಿ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್, ಸದಸ್ಯರಾದ ಎಸ್. ವಿ. ಭಟ್, ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ ಹಾಗೂ ಗಣೇಶ್ ಬ್ರಹ್ಮಾವರ ಉಪಸ್ಥಿತರಿದ್ದರು.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
