ಉಡುಪಿ : ಯಕ್ಷಶಿಕ್ಷಣ ಟ್ರಸ್ಟ್ ನ ಗುರುಗಳೂ, ಮಂದಾರ್ತಿ ಮೇಳದ ಹಿಮ್ಮೇಳ ಕಲಾವಿದರೂ ಆದ ಮಹೇಶ್ಕುಮಾರ್ ಇವರ ಗೃಹಪ್ರವೇಶ 06-05-2023ರಂದು ಮಂದಾರ್ತಿಯಲ್ಲಿ ಜರುಗಿತು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ನೂತನ ಮನೆಗೆ ಭೇಟಿ ನೀಡಿ, ಯಕ್ಷಶಿಕ್ಷಣ ಟ್ರಸ್ಟಿನ ವತಿಯಿಂದ ಉಡುಗೊರೆಯಾಗಿ 50,000 ರೂಪಾಯಿಯನ್ನು ನೀಡಿ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್, ಸದಸ್ಯರಾದ ಎಸ್. ವಿ. ಭಟ್, ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ ಹಾಗೂ ಗಣೇಶ್ ಬ್ರಹ್ಮಾವರ ಉಪಸ್ಥಿತರಿದ್ದರು.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
