ಮೇಳಗಳ ಇಂದಿನ (18.05.2023) ಗುರುವಾರ – ಯಕ್ಷಗಾನ ಪ್ರದರ್ಶನಗಳ ವಿವರ

ಶ್ರೀ ಧರ್ಮಸ್ಥಳ ಮೇಳ == ಕಟ್ಟೆಲ್ತೂರು ಶ್ರೀ ಭದ್ರಮಹಾಂಕಾಳಿ ದೇವಸ್ಥಾನದ ಆವರಣದಲ್ಲಿ – ದಕ್ಷ ಯಜ್ಞ, ಗಿರಿಜಾ ಕಲ್ಯಾಣ

ಕಟೀಲು ಒಂದನೇ ಮೇಳ == ಶ್ರೀ ಕಟೀಲು ಕ್ಷೇತ್ರ ಮಹಾಲಕ್ಷ್ಮಿ ಸದನ – ಶಂಕರಿ ವನಶಂಕರಿ
ಕಟೀಲು ಎರಡನೇ ಮೇಳ == ಶ್ರೀ ಶನೀಶ್ವರ ಕಟ್ಟೆ ಬಳಿ, ಮೂಡುಶೆಡ್ಡೆ ವಾಮಂಜೂರು – ಶ್ರೀ ದೇವಿ ಮಹಾತ್ಮೆ
ಕಟೀಲು ಮೂರನೇ ಮೇಳ== ಪಟೇಲ್ ಹೌಸ್, ಬಡಗಬೆಟ್ಟು ಬೈಲೂರು ಉಡುಪಿ – ಶ್ರೀ ದೇವಿ ಮಹಾತ್ಮೆ
ಕಟೀಲು ನಾಲ್ಕನೇ ಮೇಳ == ಮೇಗಿನ ಪೂವಳ ಆರಂಬೋಡಿ ವಯಾ ಸಿದ್ದಕಟ್ಟೆ – ಕಟೀಲು ಕ್ಷೇತ್ರ ಮಹಾತ್ಮೆ
ಕಟೀಲು ಐದನೇ ಮೇಳ == ಶ್ರೀ ಕಟೀಲು ಕ್ಷೇತ್ರ ಸರಸ್ವತಿ ಸದನ – ಕೃಷ್ಣ ಲೀಲೆ, ಕಂಸ ವಧೆ
ಕಟೀಲು ಆರನೇ ಮೇಳ == ಲಲಿತಾ ನಿವಾಸ, ಮಿಜಾರು, ತೆಂಕಮಿಜಾರು – ಶ್ರೀ ದೇವಿ ಮಹಾತ್ಮೆ
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

