ತೆಂಕುತಿಟ್ಟಿನ ಹಿರಿಯ ಚಂಡೆ-ಮದ್ದಲೆವಾದಕರಾದ ಮಿಜಾರು ರಾಮಕೃಷ್ಣ ಶೆಟ್ಟಿಗಾರ್ (76 ವರ್ಷ) 21-05-2023ರಂದು ಅಶ್ವತ್ಥಪುರದ ಮಿಜಾರಿನಲ್ಲಿ ನಿಧನರಾದರು.
![](https://yakshadeepa.com/wp-content/uploads/2023/04/VC_PUC_Hoardings_8x10-1.jpg)
ಕೂಡ್ಲು, ಮಂಗಳಾದೇವಿ, ಉಳ್ಳಾಲ ಭಗವತಿ ಮತ್ತು 25 ವರ್ಷಕ್ಕೂ ಮೇಲ್ಪಟ್ಟು ಕಟೀಲು ಮೇಳಗಳಲ್ಲಿ ಹೆಚ್ಚಿನ ಪ್ರಸಿದ್ಧ ಭಾಗವತರಿಗೆ ಚಂಡೆ-ಮದ್ದಲೆ ವಾದಕರಾಗಿ ಕಲಾಸೇವೆಗೈದಿದ್ದರು.
![](https://yakshadeepa.com/wp-content/uploads/2022/10/IMG-20221018-WA0044-1024x306.jpg)
ಪೂರ್ವರಂಗದ ಹಾಡುಗಳನ್ನು ಹಾಡುವಕ್ರಮವನ್ನು ತಿಳಿದಿದ್ದರು. 2020ರಲ್ಲಿ ಇವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿತ್ತು.
ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರನ್ನು ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ.
ಇವರ ಅಗಲಿಕೆಗೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗ0ಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು