ತೆಂಕುತಿಟ್ಟಿನ ಹಿರಿಯ ಚಂಡೆ-ಮದ್ದಲೆವಾದಕರಾದ ಮಿಜಾರು ರಾಮಕೃಷ್ಣ ಶೆಟ್ಟಿಗಾರ್ (76 ವರ್ಷ) 21-05-2023ರಂದು ಅಶ್ವತ್ಥಪುರದ ಮಿಜಾರಿನಲ್ಲಿ ನಿಧನರಾದರು.

ಕೂಡ್ಲು, ಮಂಗಳಾದೇವಿ, ಉಳ್ಳಾಲ ಭಗವತಿ ಮತ್ತು 25 ವರ್ಷಕ್ಕೂ ಮೇಲ್ಪಟ್ಟು ಕಟೀಲು ಮೇಳಗಳಲ್ಲಿ ಹೆಚ್ಚಿನ ಪ್ರಸಿದ್ಧ ಭಾಗವತರಿಗೆ ಚಂಡೆ-ಮದ್ದಲೆ ವಾದಕರಾಗಿ ಕಲಾಸೇವೆಗೈದಿದ್ದರು.

ಪೂರ್ವರಂಗದ ಹಾಡುಗಳನ್ನು ಹಾಡುವಕ್ರಮವನ್ನು ತಿಳಿದಿದ್ದರು. 2020ರಲ್ಲಿ ಇವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿತ್ತು.
ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರನ್ನು ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ.
ಇವರ ಅಗಲಿಕೆಗೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗ0ಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

