ಬಜಪೆ ಬಸ್ ಸ್ಟಾಂಡ್ ಬಳಿಯಲ್ಲಿ ಮೇ 25ರಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಯಕ್ಷಗಾನ ಪ್ರದರ್ಶನ ನಡೆಯಲಿದೆ.
![](https://yakshadeepa.com/wp-content/uploads/2023/04/VC_PUC_Hoardings_8x10-1.jpg)
![](https://yakshadeepa.com/wp-content/uploads/2023/04/IMG-20221018-WA0056.jpg)
25.05.2023ರಂದು ಗುರುವಾರ ಸಂಜೆ 5.45 ಘಂಟೆಯಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಸಂಜೆ 5.45 ಘಂಟೆಗೆ ಆರಂಭವಾಗಲಿರುವ ಯಕ್ಷಗಾನ ಪ್ರದರ್ಶನದಲ್ಲಿ ಕಟೀಲು ಮೇಳದ ಕಲಾವಿದರಿಂದ ಹಿಡಿಂಬಾ ವಿವಾಹ, ಅಂಗಾರಪರ್ಣ ಕಾಳಗ, ಕರ್ಣಾರ್ಜುನ ಕಾಳಗ ಎಂಬ ಪ್ರಸಂಗಗಳು ಪ್ರಸ್ತುತಿಗೊಳ್ಳಲಿವೆ ಎಂದು ಮೇಳದ ಪ್ರಕಟಣೆ ತಿಳಿಸಿದೆ.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು