ಕಟೀಲು ಸರಸ್ವತಿ ಸದನದಲ್ಲಿ ಕೃಷ್ಣ ಸಂಧಾನ, ಸೈಂಧವ ವಧೆ, ದುಶ್ಶಾಸನ ವಧೆ, ಕರ್ಣ ಪರ್ವ ಯಕ್ಷಗಾನ, ಪದ್ಯಾಣ ಶಂಕರನಾರಾಯಣ ಭಟ್ಟರಿಗೆ ಮಂಡೆಚ್ಚ ಪ್ರಶಸ್ತಿ ಪ್ರದಾನ ಮತ್ತು ಕುಬಣೂರು ಶ್ರೀಧರ ರಾವ್ ಸಂಸ್ಮರಣೆ ನಡೆಯಲಿದೆ.
ದಿನಾಂಕ 15.07.2023ನೇ ಶನಿವಾರ ಸಂಜೆ 4 ಘಂಟೆಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಯಕ್ಷಗಾನದ ಖ್ಯಾತ ಮದ್ದಳೆಗಾರರಾದ ಶ್ರೀ ಪದ್ಯಾಣ ಶಂಕರನಾರಾಯಣ ಭಟ್ ಅವರಿಗೆ ಮಂಡೆಚ್ಚ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ನಂತರ ಕೀರ್ತಿಶೇಷ ಭಾಗವತರಾದ ದಿ| ಕುಬಣೂರು ಶ್ರೀಧರ ರಾವ್ ಅವರ ಸಂಸ್ಮರಣೆ ನಡೆಯಲಿದೆ.
ನಂತರ ಕೃಷ್ಣ ಸಂಧಾನ, ಸೈಂಧವ ವಧೆ, ದುಶ್ಶಾಸನ ವಧೆ, ಕರ್ಣ ಪರ್ವ ಯಕ್ಷಗಾನ ಪ್ರದರ್ಶನ ನಡೆಯಲಿದೆ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

