ತಾಳಮದ್ದಳೆ ಪ್ರಿಯರಿಗೆ ಎಂಟು ದಿನಗಳ ಹಬ್ಬದೂಟ ಸಿಗಲಿದೆ.
ಜುಲೈ 30 ರಿಂದ ಆಗಸ್ಟ್ 6ರ ತನಕ ಎಡನೀರು ಮಠದಲ್ಲಿ ಈ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.
ವಿವರಗಳಿಗೆ ಚಿತ್ರವನ್ನು ಗಮನಿಸಿ.

ಈ ಎಂಟು ದಿನಗಳಲ್ಲಿ ಭೃಗುಶಾಪ, ಬಲಿದಾನ, ಶ್ರೀರಾಮ ವನಗಮನ, ಭೀಷ್ಮ ವಿಜಯ, ಊರ್ವಶಿ ಮತ್ತು ಉತ್ತರ, ವಾಲಿವಧೆ, ವಿಭೀಷಣ ಮತ್ತು ಅಂಗದ, ಶಲ್ಯ ಸಾರಥ್ಯ ಮೊದಲಾದ ಪ್ರಸಂಗಗಳ ತಾಳಮದ್ದಳೆ ಪ್ರದರ್ಶನ ನಡೆಯಲಿದೆ ಎಂದು ಆಯೋಜಕರು ಪ್ರಕಟಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

