ಗಡಿನಾಡು ಕಾಸರಗೋಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಹಲವು ಅಧ್ಯಯನ ಯೋಗ್ಯ ಕಾರ್ಯಕ್ರಮ ನ್ನು ಆಯೋಜಿಸಿ ಯಶಸ್ವಿ ಯಾಗುತ್ತಿರುವ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಮಣಿ ಕೃಷ್ಣ ಸ್ವಾಮಿ ಅಕಾಡಮಿಯವರ ಸಹಯೋಗ ದೊಂದಿಗೆ ದಿನಾಂಕ 29 ರಂದು ಶನಿವಾರ ಅಕಾಡಮಿಯ14 ನೇ ಶ್ರೀ ಧರ್ಮಸ್ಥಳ ಕ್ಷೇತ್ರ ಸಂಬಂದಿತ ಕೃತಿಗಳ ಸಂಗೀತ ಕಛೇರಿಯು ನಡೆಯಲಿದೆ.
ಸಂಜೆ 5 ಗಂಟೆಗೆ ನಡೆಯುವ ಸಂಗೀತ ಕಛೇರಿ ಯಲ್ಲಿ ಶ್ರೇಯಾ ಕೊಳತ್ತಾಯ, ಮೇಧಾ ಉಡುಪ, ಶರಣ್ಯಾ ಕೆ ಯನ್ ,ಸುಮೇಧಾ ಕೆ ಯನ್ ಹಾಡುಗಾರಿಕೆಯಲ್ಲಿ, ತನ್ಮಯಿ ಉಪ್ಪಂಗಳ ವಯೊಲಿನ್,ಕೌಶಿಕ್ ರಾಮಕೃಷ್ಣ ಮೃದಂಗ ದಲ್ಲಿ ಭಾಗವಹಿಸಲಿದ್ದಾರೆ.
ಅಪರಾಹ್ನ 2-30 ರಿಂದ ಸ್ಥಳೀಯ ಸಂಗೀತ ಅಭ್ಯಾಸಿಗಳಿಗೆ ಎರಡು ಕೃತಿಗಳನ್ನು ಕಲಿಸಿಕೊಡಲಾಗುವುದು. ಸಂಗೀತ ಅಸಕ್ತರಿಗೆ ಮುಕ್ತ ಪ್ರವೇಶವಿದೆ.
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ
- 60ರ ಹರೆಯದ ಸಂಭ್ರಮದಲ್ಲಿರುವ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಇಂದು ಕಟೀಲು ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ ಸನ್ಮಾನ
- 30 ವರ್ಷಗಳ ಹಿಂದೆ ನಾಪತ್ತೆಯಾಗಿದ್ದವನ ಅಸ್ಥಿಪಂಜರ ಅಂಗಳದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ, ಉತ್ಖನನದ ನಂತರ ಬೆಚ್ಚಿ ಬಿದ್ದ ಪೊಲೀಸರು