
ಗಡಿನಾಡು ಕಾಸರಗೋಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಹಲವು ಅಧ್ಯಯನ ಯೋಗ್ಯ ಕಾರ್ಯಕ್ರಮ ನ್ನು ಆಯೋಜಿಸಿ ಯಶಸ್ವಿ ಯಾಗುತ್ತಿರುವ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಮಣಿ ಕೃಷ್ಣ ಸ್ವಾಮಿ ಅಕಾಡಮಿಯವರ ಸಹಯೋಗ ದೊಂದಿಗೆ ದಿನಾಂಕ 29 ರಂದು ಶನಿವಾರ ಅಕಾಡಮಿಯ14 ನೇ ಶ್ರೀ ಧರ್ಮಸ್ಥಳ ಕ್ಷೇತ್ರ ಸಂಬಂದಿತ ಕೃತಿಗಳ ಸಂಗೀತ ಕಛೇರಿಯು ನಡೆಯಲಿದೆ.
ಸಂಜೆ 5 ಗಂಟೆಗೆ ನಡೆಯುವ ಸಂಗೀತ ಕಛೇರಿ ಯಲ್ಲಿ ಶ್ರೇಯಾ ಕೊಳತ್ತಾಯ, ಮೇಧಾ ಉಡುಪ, ಶರಣ್ಯಾ ಕೆ ಯನ್ ,ಸುಮೇಧಾ ಕೆ ಯನ್ ಹಾಡುಗಾರಿಕೆಯಲ್ಲಿ, ತನ್ಮಯಿ ಉಪ್ಪಂಗಳ ವಯೊಲಿನ್,ಕೌಶಿಕ್ ರಾಮಕೃಷ್ಣ ಮೃದಂಗ ದಲ್ಲಿ ಭಾಗವಹಿಸಲಿದ್ದಾರೆ.
ಅಪರಾಹ್ನ 2-30 ರಿಂದ ಸ್ಥಳೀಯ ಸಂಗೀತ ಅಭ್ಯಾಸಿಗಳಿಗೆ ಎರಡು ಕೃತಿಗಳನ್ನು ಕಲಿಸಿಕೊಡಲಾಗುವುದು. ಸಂಗೀತ ಅಸಕ್ತರಿಗೆ ಮುಕ್ತ ಪ್ರವೇಶವಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
