ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂತ ವಿಕ್ಟರನ ಬಾಲಿಕಾ ಪ್ರೌಢ ಶಾಲೆ, ಪುತ್ತೂರು ಇಲ್ಲಿ ಪುತ್ತೂರು ವೃತ್ತ ಮಟ್ಟದ ಚೆಸ್ ಪಂದ್ಯಾಟವು ದಿನಾಂಕ 24-07-2023ರಂದು ನಡೆಯಿತು.
ಈ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಬಹುಮಾನಗಳನ್ನು ಗಳಿಸಿ, ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿದ್ಯಾರ್ಥಿಗಳ ವಿವರ:
ಪ್ರಾಥಮಿಕ ವಿಭಾಗ:
1) ಹರ್ಷಿನ್ ವೈ 7ನೇ ತರಗತಿ(ಶ್ರೀ ದೇವಪ್ಪ ಗೌಡ ಮತ್ತು ಕುಸುಮ ದಂಪತಿ ಪುತ್ರ)
2) ಪೂರ್ಣ.ಕೆ 6ನೇ ತರಗತಿ(ಶ್ರೀ ಕೊಟ್ರೇಶ್ ಮತ್ತು ರಜನಿ ದಂಪತಿ ಪುತ್ರಿ)
ಪ್ರೌಢ ಶಾಲಾ ವಿಭಾಗ:
1) ವಿಶಾಲ್.ಪಿ 10ನೇ ತರಗತಿ (ಶ್ರೀ ವಿಠಲ.ಪಿ ಮತ್ತು ರೇಷ್ಮಾ ದಂಪತಿ ಪುತ್ರ)
2)ತ್ರಿಶೂಲ್.ಎನ್.ಡಿ 10ನೇ ತರಗತಿ (ಶ್ರೀ ದಾಮೋದರ ಮತ್ತು ನವೀನ ದಂಪತಿ ಪುತ್ರ)
3)ಸುಶ್ಮಿತಾ ತ್ರಿವಿಕ್ರಮ್ ರಾವ್ 10ನೇ ತರಗತಿ (ಶ್ರೀ ತ್ರಿವಿಕ್ರಮ್ ರಾವ್ ಮತ್ತು ಶಾರದಾ.ಜಿ ದಂಪತಿ ಪುತ್ರಿ)
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ
- 60ರ ಹರೆಯದ ಸಂಭ್ರಮದಲ್ಲಿರುವ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಇಂದು ಕಟೀಲು ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ ಸನ್ಮಾನ
- 30 ವರ್ಷಗಳ ಹಿಂದೆ ನಾಪತ್ತೆಯಾಗಿದ್ದವನ ಅಸ್ಥಿಪಂಜರ ಅಂಗಳದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ, ಉತ್ಖನನದ ನಂತರ ಬೆಚ್ಚಿ ಬಿದ್ದ ಪೊಲೀಸರು