ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂತ ವಿಕ್ಟರನ ಬಾಲಿಕಾ ಪ್ರೌಢ ಶಾಲೆ, ಪುತ್ತೂರು ಇಲ್ಲಿ ಪುತ್ತೂರು ವೃತ್ತ ಮಟ್ಟದ ಚೆಸ್ ಪಂದ್ಯಾಟವು ದಿನಾಂಕ 24-07-2023ರಂದು ನಡೆಯಿತು.
ಈ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಬಹುಮಾನಗಳನ್ನು ಗಳಿಸಿ, ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿದ್ಯಾರ್ಥಿಗಳ ವಿವರ:
ಪ್ರಾಥಮಿಕ ವಿಭಾಗ:
1) ಹರ್ಷಿನ್ ವೈ 7ನೇ ತರಗತಿ(ಶ್ರೀ ದೇವಪ್ಪ ಗೌಡ ಮತ್ತು ಕುಸುಮ ದಂಪತಿ ಪುತ್ರ)
2) ಪೂರ್ಣ.ಕೆ 6ನೇ ತರಗತಿ(ಶ್ರೀ ಕೊಟ್ರೇಶ್ ಮತ್ತು ರಜನಿ ದಂಪತಿ ಪುತ್ರಿ)
ಪ್ರೌಢ ಶಾಲಾ ವಿಭಾಗ:
1) ವಿಶಾಲ್.ಪಿ 10ನೇ ತರಗತಿ (ಶ್ರೀ ವಿಠಲ.ಪಿ ಮತ್ತು ರೇಷ್ಮಾ ದಂಪತಿ ಪುತ್ರ)
2)ತ್ರಿಶೂಲ್.ಎನ್.ಡಿ 10ನೇ ತರಗತಿ (ಶ್ರೀ ದಾಮೋದರ ಮತ್ತು ನವೀನ ದಂಪತಿ ಪುತ್ರ)
3)ಸುಶ್ಮಿತಾ ತ್ರಿವಿಕ್ರಮ್ ರಾವ್ 10ನೇ ತರಗತಿ (ಶ್ರೀ ತ್ರಿವಿಕ್ರಮ್ ರಾವ್ ಮತ್ತು ಶಾರದಾ.ಜಿ ದಂಪತಿ ಪುತ್ರಿ)
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
