ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂತ ವಿಕ್ಟರನ ಬಾಲಿಕಾ ಪ್ರೌಢ ಶಾಲೆ, ಪುತ್ತೂರು ಇಲ್ಲಿ ಪುತ್ತೂರು ವೃತ್ತ ಮಟ್ಟದ ಚೆಸ್ ಪಂದ್ಯಾಟವು ದಿನಾಂಕ 24-07-2023ರಂದು ನಡೆಯಿತು.
ಈ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಬಹುಮಾನಗಳನ್ನು ಗಳಿಸಿ, ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿದ್ಯಾರ್ಥಿಗಳ ವಿವರ:
ಪ್ರಾಥಮಿಕ ವಿಭಾಗ:
1) ಹರ್ಷಿನ್ ವೈ 7ನೇ ತರಗತಿ(ಶ್ರೀ ದೇವಪ್ಪ ಗೌಡ ಮತ್ತು ಕುಸುಮ ದಂಪತಿ ಪುತ್ರ)
2) ಪೂರ್ಣ.ಕೆ 6ನೇ ತರಗತಿ(ಶ್ರೀ ಕೊಟ್ರೇಶ್ ಮತ್ತು ರಜನಿ ದಂಪತಿ ಪುತ್ರಿ)
ಪ್ರೌಢ ಶಾಲಾ ವಿಭಾಗ:
1) ವಿಶಾಲ್.ಪಿ 10ನೇ ತರಗತಿ (ಶ್ರೀ ವಿಠಲ.ಪಿ ಮತ್ತು ರೇಷ್ಮಾ ದಂಪತಿ ಪುತ್ರ)
2)ತ್ರಿಶೂಲ್.ಎನ್.ಡಿ 10ನೇ ತರಗತಿ (ಶ್ರೀ ದಾಮೋದರ ಮತ್ತು ನವೀನ ದಂಪತಿ ಪುತ್ರ)
3)ಸುಶ್ಮಿತಾ ತ್ರಿವಿಕ್ರಮ್ ರಾವ್ 10ನೇ ತರಗತಿ (ಶ್ರೀ ತ್ರಿವಿಕ್ರಮ್ ರಾವ್ ಮತ್ತು ಶಾರದಾ.ಜಿ ದಂಪತಿ ಪುತ್ರಿ)
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.

