ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ, ‘ಯಕ್ಷಾವತರಣ-4’ 07-08-2023 ಸೋಮವಾರದಿಂದ ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಭವನದಲ್ಲಿ ನಡೆಯಲಿದೆ.
07-08-2023 ಸೋಮವಾರದಿಂದ ಏಳು ದಿನಗಳ ಕಾಲ ನಡೆಯಲಿರುವ ಈ ಸಪ್ತಾಹವು ಪ್ರತಿದಿನ ಸಂಜೆ 6 ಘಂಟೆಯಿಂದ ರಾತ್ರಿ 9 ಘಂಟೆಯವರೆಗೆ ನಡೆಯಲಿದೆ.
ಈ ಏಳೂ ದಿನಗಳಂದು ವಿದ್ವಾನ್ ಕೆರೇಕೈ ಉಮಾಕಾಂತ ಭಟ್ಟರ ಅರ್ಥ ಪ್ರಸ್ತುತಿ ನಡೆಯಲಿದೆ.
ಏಳು ದಿನಗಳಲ್ಲಿ ರಾಮ, ವಸಿಷ್ಠ, ಕರ್ಣ, ಕೃಷ್ಣ, ವಿದುರ, ಅತಿಕಾಯ, ಕೃಷ್ಣ ಎಂಬ ಪಾತ್ರಗಳ ಪ್ರಸ್ತುತಿ ನಡೆಯಲಿದೆ.
ವಿವರಗಳಿಗೆ ಚಿತ್ರವನ್ನು ನೋಡಿ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

