Saturday, May 18, 2024
Homeಯಕ್ಷಗಾನಕಲಾಪೋಷಕ ಜಯರಾಮ ಭಟ್ಟರ ನಿಧನಕ್ಕೆ ಸಿರಿಬಾಗಿಲು ಪ್ರತಿಷ್ಠಾನ ಸಂತಾಪ

ಕಲಾಪೋಷಕ ಜಯರಾಮ ಭಟ್ಟರ ನಿಧನಕ್ಕೆ ಸಿರಿಬಾಗಿಲು ಪ್ರತಿಷ್ಠಾನ ಸಂತಾಪ

ಕರ್ಣಾಟಕ ಬ್ಯಾಂಕ್ ನ ಮಾಜಿ ಯಂ.ಡಿ. ಕಲಾಪೋಷಕ ಶ್ರೀ ಪಿ. ಜಯರಾಮ ಭಟ್ ರವರ ಅಗಲುವಿಕೆ ತುಂಬಲಾರದ ನಷ್ಟ. ಎಂದು ಸಿರಿಬಾಗಿಲು ಪ್ರತಿಷ್ಠಾನ ತನ್ನ ಸಂತಾಪ ವ್ಯಕ್ತಪಡಿಸಿದೆ.

ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಚ್ಚು ಆರ್ಥಿಕ ಸಹಕಾರ ಬೇಂಕ್ ನಿಂದ ಕೊಡಿಸಿ ಯಕ್ಷಗಾನ ಹಾಗು ಇನ್ನುಳಿದ ಕಲೆ, ಸಾಹಿತ್ಯ ಹೆಚ್ಚು ಪ್ರದರ್ಶನ ಗೊಳ್ಳುವಲ್ಲಿ ಪ್ರಧಾನವಾಗಿದ್ದಾರೆ. ಸಿರಿಬಾಗಿಲು ಪ್ರತಿಷ್ಠಾನದ ಚಟುವಟಿಕೆ ಪ್ರೋತ್ಸಾಹಿಸಿದ ಉದಾರಿಗಳು. ಭಗವಂತ ಅವರ ಆತ್ಮಕ್ಕೆ ಸದ್ಘತಿ ಕರುಣಿಸಲಿ ಎಂದು ಸಿರಿಬಾಗಿಲು ಪ್ರತಿಷ್ಠಾನದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. .

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments