ಕರ್ಣಾಟಕ ಬ್ಯಾಂಕ್ ನ ಮಾಜಿ ಯಂ.ಡಿ. ಕಲಾಪೋಷಕ ಶ್ರೀ ಪಿ. ಜಯರಾಮ ಭಟ್ ರವರ ಅಗಲುವಿಕೆ ತುಂಬಲಾರದ ನಷ್ಟ. ಎಂದು ಸಿರಿಬಾಗಿಲು ಪ್ರತಿಷ್ಠಾನ ತನ್ನ ಸಂತಾಪ ವ್ಯಕ್ತಪಡಿಸಿದೆ.
ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಚ್ಚು ಆರ್ಥಿಕ ಸಹಕಾರ ಬೇಂಕ್ ನಿಂದ ಕೊಡಿಸಿ ಯಕ್ಷಗಾನ ಹಾಗು ಇನ್ನುಳಿದ ಕಲೆ, ಸಾಹಿತ್ಯ ಹೆಚ್ಚು ಪ್ರದರ್ಶನ ಗೊಳ್ಳುವಲ್ಲಿ ಪ್ರಧಾನವಾಗಿದ್ದಾರೆ. ಸಿರಿಬಾಗಿಲು ಪ್ರತಿಷ್ಠಾನದ ಚಟುವಟಿಕೆ ಪ್ರೋತ್ಸಾಹಿಸಿದ ಉದಾರಿಗಳು. ಭಗವಂತ ಅವರ ಆತ್ಮಕ್ಕೆ ಸದ್ಘತಿ ಕರುಣಿಸಲಿ ಎಂದು ಸಿರಿಬಾಗಿಲು ಪ್ರತಿಷ್ಠಾನದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. .
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ