ಕರ್ಣಾಟಕ ಬ್ಯಾಂಕ್ ನ ಮಾಜಿ ಯಂ.ಡಿ. ಕಲಾಪೋಷಕ ಶ್ರೀ ಪಿ. ಜಯರಾಮ ಭಟ್ ರವರ ಅಗಲುವಿಕೆ ತುಂಬಲಾರದ ನಷ್ಟ. ಎಂದು ಸಿರಿಬಾಗಿಲು ಪ್ರತಿಷ್ಠಾನ ತನ್ನ ಸಂತಾಪ ವ್ಯಕ್ತಪಡಿಸಿದೆ.
ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಚ್ಚು ಆರ್ಥಿಕ ಸಹಕಾರ ಬೇಂಕ್ ನಿಂದ ಕೊಡಿಸಿ ಯಕ್ಷಗಾನ ಹಾಗು ಇನ್ನುಳಿದ ಕಲೆ, ಸಾಹಿತ್ಯ ಹೆಚ್ಚು ಪ್ರದರ್ಶನ ಗೊಳ್ಳುವಲ್ಲಿ ಪ್ರಧಾನವಾಗಿದ್ದಾರೆ. ಸಿರಿಬಾಗಿಲು ಪ್ರತಿಷ್ಠಾನದ ಚಟುವಟಿಕೆ ಪ್ರೋತ್ಸಾಹಿಸಿದ ಉದಾರಿಗಳು. ಭಗವಂತ ಅವರ ಆತ್ಮಕ್ಕೆ ಸದ್ಘತಿ ಕರುಣಿಸಲಿ ಎಂದು ಸಿರಿಬಾಗಿಲು ಪ್ರತಿಷ್ಠಾನದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. .
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
