11/08/2023 ಶುಕ್ರವಾರ ಮಧ್ಯಾಹ್ನ 2-30 ರಿಂದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ರಾಮಾಯಣ ಮಾಸಾಚರಣೆ ಮತ್ತು ತಾಳಮದ್ದಳೆ ಸಪ್ತಾಹ ನಡೆಯಲಿದೆ.
ರಾಮಾಯಣ ಮಾಸಾಚರಣೆ ಪ್ರಯುಕ್ತ ತಾಳಮದ್ದಳೆ ಸಪ್ತಾಹ
ಉದ್ಘಾಟನೆ:
ಡಾ. ಹಾದಿಗಲ್ಲು ಲಕ್ಷ್ಮೀನಾರಾಯಣ
ಧರ್ಮದರ್ಶಿ
ಶ್ರೀ ಅಭಯಲಕ್ಷ್ಮೀನೃಸಿಂಹ ದೇವಸ್ಥಾನ ಹಾದಿಗಲ್ಲು
ತೀರ್ಥಹಳ್ಳಿ ತಾಲೂಕು
ಶಿವಮೊಗ್ಗ ಜಿಲ್ಲೆ
ಅದ್ಯಕ್ಷತೆ : ಡಾ.ಶಿವರಾಮ ಶೆಟ್ಟಿ ತಲ್ಲೂರು, ಅಧ್ಯಕ್ಷರು, ತಲ್ಲೂರು ಫೇಮಿಲಿ ಟ್ರಸ್ಟ್, ಉಡುಪಿ
ಅತಿಥಿಗಳು: ಶ್ರೀ ದಿವಾಣ ಗೋವಿಂದ ಭಟ್, ನಿರ್ದೇಶಕರು,ಅನನ್ಯ ಫೀಡ್ಸ್, ತಾರಿಹಳ್ಳ, ಹುಬ್ಬಳ್ಳಿ
ಶ್ರೀ ಅವಿನಾಶ್ ರಾವ್ ಬರಂಗಾಯ, ಧರ್ಮಸ್ಥಳ.
ಕಲಾಪೋಷಕರು
ಶ್ರೀ ರಮೇಶ್ ಮಂಜೇಶ್ವರ. ಮಾಜಿ ಉಪಾಧ್ಯಕ್ಷರು, ಕನ್ನಡ ಸಂಘ, ಬೆಹರೈನ್

ತಾಳಮದ್ದಳೆ: ಪಾರ್ತಿಸುಬ್ಬ ವಿರಚಿತ
ಪಟ್ಟಾಭಿಷೇಕ
ಭಾಗವತರು: ಶ್ರೀ ರಮೇಶ್ ಭಟ್ ಪುತ್ತೂರು
ಚೆಂಡೆ: ಮದ್ದಲೆ; ಶ್ರೀ ಮುರಾರಿ ಕಡಂಬಳಿತ್ತಾಯ,ಶ್ರೀ ಲಕ್ಷ್ಮೀಶ ಬೆಂಗ್ರೋಡಿ
ದಶರಥ:ಶ್ರೀ ರಾಧಾಕೃಷ್ಣ ಕಲ್ಚಾರ್
ಕೈಕೇಯಿ:ಶ್ರೀ ಹರೀಶ್ ಬಳಂತಿಮೊಗರು
ಮಂಥರೆ: ಶ್ರೀ ಬಾಲಕೃಷ್ಣ ಮಣಿಯಾಣಿ ಮವ್ವಾರು
ಶ್ರೀರಾಮ: ಡಾ.ಶ್ರುತಕೀರ್ತಿರಾಜ್ ಉಜಿರೆ
ಲಕ್ಷ್ಮಣ ;ಶ್ರೀ ಲಕ್ಷ್ಮಣ ಕುಮಾರ್ ಮರಕಡ
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.

