ಜ್ಞಾನಗಂಗಾ ಪುಸ್ತಕ ಮಳಿಗೆಯು 11.08.2023 ರಿಂದ 13 – 08- 2023 ರ ವರೆಗೆ ಪುತ್ತೂರು ಟೌನ್ ಬ್ಯಾಂಕ್ ಹಾಲ್ ನಲ್ಲಿ ಆಯೋಜಿಸುತ್ತಿರುವ ಪುಸ್ತಕ ಹಬ್ಬ ಮತ್ತು ಪುಸ್ತಕದಾನಿಗಳ ಮೇಳದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ನಾಳೆ 13.08.2023ರಂದು ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ.
ವಿದ್ವಾನ್ ಕಾಂಚನ ಈಶ್ವರ ಭಟ್ಟರ ಶಿಷ್ಯರಿಂದ 13-08-2023, ಆದಿತ್ಯವಾರ ಅಪರಾಹ್ನ 2 ಗಂಟೆಯಿಂದ 5 ಗಂಟೆಯ ವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಪ್ರವೇಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
