ಪುತ್ತೂರಿನ ಪಡೀಲ್ ನಲ್ಲಿರುವ ಸುನಾದ ಆಡಿಟೋರಿಯಂ ನಲ್ಲಿ ಇಂದು ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಇಂದು 27.08.2023 ಅಪರಾಹ್ನ 4.30 ಘಂಟೆಗೆ ಸಂಗೀತ ಕಾರ್ಯಕ್ರಮ ಆರಂಭವಾಗಲಿದೆ.
ವಿದ್ವಾನ್ ಕಾಂಚನ ಈಶ್ವರ ಭಟ್ಟರ ಶಿಷ್ಯವೃಂದದವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಮಾ| ಅದ್ವೈತ್, ಶ್ರೀಮತಿ ಅಖಿಲಾ ಅಡಿಕೆಹಿತ್ತಿಲು ಮತ್ತು ಕು| ಅನೂಷಾ ಚೇಕೋಡು ಇವರು ಹಾಡುಗಾರಿಕೆಯಲ್ಲಿ ಭಾಗವಹಿಸಲಿದ್ದಾರೆ. ವಿವರಗಳಿಗೆ ಚಿತ್ರ ನೋಡಿ.
