ಪುತ್ತೂರಿನ ಪಡೀಲ್ ನಲ್ಲಿರುವ ಸುನಾದ ಆಡಿಟೋರಿಯಂ ನಲ್ಲಿ ಇಂದು ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಇಂದು 27.08.2023 ಅಪರಾಹ್ನ 4.30 ಘಂಟೆಗೆ ಸಂಗೀತ ಕಾರ್ಯಕ್ರಮ ಆರಂಭವಾಗಲಿದೆ.
ವಿದ್ವಾನ್ ಕಾಂಚನ ಈಶ್ವರ ಭಟ್ಟರ ಶಿಷ್ಯವೃಂದದವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಮಾ| ಅದ್ವೈತ್, ಶ್ರೀಮತಿ ಅಖಿಲಾ ಅಡಿಕೆಹಿತ್ತಿಲು ಮತ್ತು ಕು| ಅನೂಷಾ ಚೇಕೋಡು ಇವರು ಹಾಡುಗಾರಿಕೆಯಲ್ಲಿ ಭಾಗವಹಿಸಲಿದ್ದಾರೆ. ವಿವರಗಳಿಗೆ ಚಿತ್ರ ನೋಡಿ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

