ಶ್ರೀಮದ್ ಎಡನೀರು ಮಠದಲ್ಲಿ ಸಿರಿ ಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಂಯೋಜನೆಯಲ್ಲಿ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ಪ್ರಯುಕ್ತ ವಿಶಿಷ್ಟರಂಗ ಸಂಯೋಜನೆಯಲ್ಲಿ ಚಕ್ರವ್ಯೂಹ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು.
ಯಕ್ಷಗಾನೀಯ ಹಲವು ಚಟುವಟಿಕೆಗಳ ಕೇಂದ್ರ ಬಿಂದುವಾಗಿರುವ ಸಿರಿ ಬಾಗಿಲು ಪ್ರತಿಷ್ಠಾನದ ಈ ಅಪರೂಪದ ಕಾರ್ಯಕ್ರಮ ವು ಸೇರಿದ ಪ್ರೇಕ್ಷಕವನ್ನು ಸರಿ ಹಿಡಿದವು.
ಥಿಯೇಟರ್ ಯಕ್ಷ (ರಿ) ಸಂಸ್ಥೆ ಪೃಥ್ವಿರಾಜ್ ಕವತ್ತಾರ್ ನೇತೃತ್ವದಲ್ಲಿ ಈ ಪ್ರದರ್ಶನಕ್ಕೆ ನಿರ್ದೇಶಿಸಿದರು.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
