ಉಡುಪಿಯ ಚಿಟ್ಟಾಣಿ ಅಭಿಮಾನಿ ಬಳಗ ಚಿಟ್ಟಾಣಿ ಸಂಸ್ಮರಣ ಯಕ್ಷಗಾನ ಸಪ್ತಾಹ ಸಂದರ್ಭದಲ್ಲಿ ಪದ್ಮಶ್ರೀ ರಾಮಚಂದ್ರ ಹೆಗಡೆ ಪ್ರಶಸ್ತಿ ಮತ್ತು ಟಿ.ವಿ. ರಾವ್ ಪ್ರಶಸ್ತಿಯನ್ನು ನೀಡುತ್ತಿದ್ದು
ಈ ವರ್ಷದ ಚಿಟ್ಟಾಣಿ ಪ್ರಶಸ್ತಿಗೆ ಹಿರಿಯ ಹವ್ಯಾಸಿ ಕಲಾವಿದ ಪ್ರೊ. ಎಂ. ಎಲ್. ಸಾಮಗ ಮತ್ತು ಟಿ.ವಿ. ರಾವ್ ಪ್ರಶಸ್ತಿಗೆ ಹವ್ಯಾಸಿ ಕಲಾವಿದೆ ಶ್ರೀಮತಿ ಬಿ. ಕೆ. ಸುಮತಿ ರಾವ್ ಆಯ್ಕೆಯಾಗಿದ್ದಾರೆ.
ನವಂಬರ್ 5ರಿಂದ ನವಂಬರ್ 11ರ ವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಪ್ತಾಹ ನಡೆಯಲಿದ್ದು,
ನವಂಬರ್ 11ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಮ್. ಗೋಪಿಕೃಷ್ಣ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ