Wednesday, June 26, 2024
Homeಸುದ್ದಿಗೀತಾಭಿಯಾನ ಸ್ಪರ್ಧೆಯಲ್ಲಿ ವೈಷ್ಣವಿ ಪೈ, ತನ್ಮಯಿ ವಾಗ್ಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗೀತಾಭಿಯಾನ ಸ್ಪರ್ಧೆಯಲ್ಲಿ ವೈಷ್ಣವಿ ಪೈ, ತನ್ಮಯಿ ವಾಗ್ಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗೀತಾಭಿಯಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಗಳೂರು ಸಂಸ್ಕ್ರತ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ ಇವರ ಸಂಯುಕ್ತ ಸಂಯುಕ್ತ ಆಶ್ರಯದಲ್ಲಿ

ನರಿಮೊಗರು ಸರಸ್ವತೀ ವಿದ್ಯಾಕೇಂದ್ರದಲ್ಲಿ ಗೀತಾಭಿಯಾನದ ಅಂಗವಾಗಿ ನಡೆದ ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಕುಮಾರಿ ವೈಷ್ಣವಿ ಪೈ ( ಶ್ರೀ ನಾಗೇಶ ಪೈ ಮತ್ತು ಶ್ರೀಮತಿ ಸಹನಾ ಪೈ ದಂಪತಿಗಳ ಪುತ್ರಿ) ಪ್ರಥಮ ಸ್ಥಾನ ಹಾಗೂ 10ನೇತರಗತಿಯ ಕುಮಾರಿ ತನ್ಮಯಿ ವಾಗ್ಲೆ ( ಶ್ರೀ ಸತೀಶ್ ವಾಗ್ಲೆ ಮತ್ತು ಶ್ರೀಮತಿ ಪೂರ್ಣಿಮಾ ವಾಗ್ಲೆ ದಂಪತಿಗಳ ಪುತ್ರಿ) ದ್ವಿತೀಯ ಸ್ಥಾನ ಗಳಿಸಿ

ಧರ್ಮಸ್ಥಳದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಗೀತಾಭಿಯಾನ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments