ಪುತ್ತೂರಿನಲ್ಲಿ ಹನುಮಗಿರಿ ಮೇಳದವರಿಂದ ಎರಡು ದಿನಗಳಲ್ಲಿ ಎರಡು ಯಕ್ಷಗಾನ ಬಯಲಾಟ ನಡೆಯಲಿದೆ.
ಕಾಯಕಲ್ಪ ಮತ್ತು ಇಂದ್ರಪ್ರಸ್ಥ ಎಂಬ ಎರಡು ಪ್ರಸಂಗಗಳನ್ನು ಹನುಮಗಿರಿ ಮೇಳದ ಕಲಾವಿದರು ಪ್ರದರ್ಶಿಸಲಿದ್ದಾರೆ.
ದಿನಾಂಕ 04-12-2023ನೇ ಸೋಮವಾರ ‘ಕಾಯಕಲ್ಪ’ ಮತ್ತು ದಿನಾಂಕ 05-12-2023ನೇ ಮಂಗಳವಾರ ‘ಇಂದ್ರಪ್ರಸ್ಥ’ ಎಂಬ ಪ್ರಸಂಗಗಳು ಪ್ರದರ್ಶನಗೊಳ್ಳಲಿವೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವರಗಳಿಗೆ ಚಿತ್ರವನ್ನು ನೋಡಿ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

