ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ದ ಬೃಹತ್ ಯೋಜನೆಯಾದ ಸಾಂಸ್ಕೃತಿಕ ಭವನವನ್ನು ಡಿಸೆಂಬರ್ 26 ರಂದು ಮಂಗಳವಾರ ರಾಜರ್ಷಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಲೋಕಾರ್ಪಣೆಯ ಗೊಳಿಸಲಿದ್ದಾರೆ.
ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಯನ್ನು ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಶ್ರೀಮದ್ ಎಡನೀರು ಮಠದಲ್ಲಿ ಬಿಡುಗಡೆ ಗೊಳಿಸಿದರು.ಗಡಿನಾಡು ಕಾಸರಗೋಡಿಗೆ ಸಾಂಸ್ಕೃತಿಕ ಭವನವು ಮುಂದಿನ ದಿನಗಳಲ್ಲಿ ದೊಡ್ಡ ಕೊಡುಗೆಯಾಗಲಿದೆ.
ಸಂಪೂರ್ಣ ಯಶಸ್ವಿ ಯಾಗಿ ನಡೆಯಲಿ ಎಂದು ಹಾರೈಸಿ ದರು. ಲೋಕಾರ್ಪಣಾ ಕಾರ್ಯಕ್ರಮ ದ ಸ್ವಾಗತ ಸಮಿತಿಯ ಸಂಚಾಲಕರಾದ ಡಾ. ಜಯಪ್ರಕಾಶ್ ತೊಟ್ಟೆತ್ತೋಡಿ. ರಂಗ ನಿರ್ದೇಶಕ ಮೂರ್ತಿ ದೇರಾಜೆ, ಕನ್ನಡ ಗ್ರಾಮದ ಶಿವರಾಮ ಕಾಸರಗೋಡು, ಕವಿ ರಾಧಾಕೃಷ್ಣ ಉಳಿಯತ್ತಡ್ಕ, ಶ್ಯಾಮ್ ಕುಂಚಿನಡ್ಕ, ರಾಜಾರಾಮ ರಾವ್ ಮಿಯಪದವು, ಶ್ರೀಮುಖ ಯಸ್. ಅರ್ ಮಯ್ಯ, ಶ್ರೀರಾಜ ಮಯ್ಯ ಉಪಸ್ಥಿತರಿದ್ದು. ಲೋಕಾರ್ಪಣೆಯ ಕಾರ್ಯಕ್ರಮ ಕ್ಕೆ ಗಣ್ಯಾತಿಗಣ್ಯರ ಗಡಣವೇ ಸಿರಿಬಾಗಿಲಿಗೆ ಆಗಮಿಸಲಿದ್ದಾರೆ.
26 ರಂದು ಸಂಜೆ 7 ರಿಂದ ಶ್ರೀ ಧರ್ಮಸ್ಥಳ ಮೇಳದವರ ನಂದಿ ನಂದಿನಿ ಯಕ್ಷಗಾನ ಬಯಲಾಟ ಪಡೆಯಲಿದೆ.



- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

