ಕಟೀಲು ಒಂದನೇ ಮೇಳ == ಕಟೀಲು ಕ್ಷೇತ್ರ, ಸರಸ್ವತಿ ಸದನ – ಕಲ್ಯಾಣತ್ರಯ (ಅಸಿಕಾ ಕಲ್ಯಾಣ, ರುಕ್ಮಿಣೀ ಕಲ್ಯಾಣ, ಜಾಂಬವತೀ ಕಲ್ಯಾಣ)
ಕಟೀಲು ಎರಡನೇ ಮೇಳ == ವಿಲಾಸ್ ಐಸ್ ಕ್ರೀಮ್ ಫ್ಯಾಕ್ಟರಿ, ನರಿಕೊಂಬು, ಬಂಟ್ವಾಳ – ಶ್ರೀ ಮಹಾದೇವಿ ಲಲಿತೋಪಾಖ್ಯಾನ
ಕಟೀಲು ಮೂರನೇ ಮೇಳ == ಗೋಕುಲ್ ಗಾರ್ಡನ್, ಸರ್ವೆ, ಪುತ್ತೂರು – ಶ್ರೀ ದೇವಿ ಮಹಾತ್ಮೆ
ಕಟೀಲು ನಾಲ್ಕನೇ ಮೇಳ == ಖಡ್ಗೇಶರಿ ದೇವಸ್ಥಾನ, ಮಧ್ಯ, ಸುರತ್ಕಲ್ – ಕಲ್ಯಾಣತ್ರಯ (ಸೀತಾ ಕಲ್ಯಾಣ, ಜಾಂಬವತೀ ಕಲ್ಯಾಣ, ಪದ್ಮಾವತೀ ಕಲ್ಯಾಣ)
ಕಟೀಲು ಐದನೇ ಮೇಳ == ಶ್ರೀ ಮಂಜುನಾಥ ಕಾಲನಿ, ಕದ್ರಿ, ಮಂಗಳೂರು – ಏಕಾದಶಿ ದೇವಿ ಮಹಾತ್ಮೆ
ಕಟೀಲು ಆರನೇ ಮೇಳ == ಅರುಣೋದಯ ಯುವಕ ಮಂಡಲ, ಕಟ್ಟದಪಡ್ಪು, ಬಡಕೊಟ್ಟು, ಬಂಟ್ವಾಳ – ಸತ್ಯ ಹರಿಶ್ಚಂದ್ರ, ದಮಯಂತಿ ಪುನಃ ಸ್ವಯಂವರ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

