ಮಂಗಳೂರಿನ ತುಳುನಾಡ ಬೋರ್ವೆಲ್ ಇದರ ಮಾಲಕರಾದ ಎಂ.ಎಂ.ಸಿ.ರೈ (55) ಕಿಡ್ನಿ ವೈಫಲ್ಯದಿಂದ ಇಂದು (16.12.2023) ನಿಧನರಾದರು.
ಆಟ, ಕೂಟ ಎರಡರಲ್ಲೂ ಪ್ರಾವೀಣ್ಯತೆ ಹೊಂದಿದ ಇವರು ಹವ್ಯಾಸಿ ಬಳಗ, ಕದ್ರಿ, ತಂಡದ ಕಲಾವಿದರಾಗಿ ಕಲಾವಲಯದಲ್ಲಿ ಗುರುತಿಸಿ ಕೊಂಡಿದ್ದರು.
ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಓರ್ವ ಅತ್ಯುತ್ತಮ ಹವ್ಯಾಸಿ ಕಲಾವಿದರಾದ ಇವರು ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದರು.
ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ
- ಮಂಜೇಶ್ವರದ ಕುಂಜತ್ತೂರಿನಲ್ಲಿ ಆಂಬ್ಯುಲೆನ್ಸ್ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರ ದುರ್ಮರಣ
- ಗಂಡನೊಡನೆ ಜಗಳವಾಡಿದ ನಂತರ ಮೊಸಳೆ ತುಂಬಿದ ಕಾಲುವೆಯಲ್ಲಿ ಮಗುವನ್ನು ಎಸೆದ ತಾಯಿ – ಉತ್ತರ ಕನ್ನಡದ ಮಗು ಸಾವು