ಮಂಗಳೂರಿನ ತುಳುನಾಡ ಬೋರ್ವೆಲ್ ಇದರ ಮಾಲಕರಾದ ಎಂ.ಎಂ.ಸಿ.ರೈ (55) ಕಿಡ್ನಿ ವೈಫಲ್ಯದಿಂದ ಇಂದು (16.12.2023) ನಿಧನರಾದರು.
ಆಟ, ಕೂಟ ಎರಡರಲ್ಲೂ ಪ್ರಾವೀಣ್ಯತೆ ಹೊಂದಿದ ಇವರು ಹವ್ಯಾಸಿ ಬಳಗ, ಕದ್ರಿ, ತಂಡದ ಕಲಾವಿದರಾಗಿ ಕಲಾವಲಯದಲ್ಲಿ ಗುರುತಿಸಿ ಕೊಂಡಿದ್ದರು.
ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಓರ್ವ ಅತ್ಯುತ್ತಮ ಹವ್ಯಾಸಿ ಕಲಾವಿದರಾದ ಇವರು ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದರು.
ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

