ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಳೆಯಿಂದ (ಡಿಸೆಂಬರ್ 25) ಸರ್ಪಸಂಸ್ಕಾರ ಸೇವೆ ಪುನರಾರಂಭವಾಗಲಿದೆ.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 10-12-2023ರಿಂದ ನಡೆಯುತ್ತಿದ್ದು ಅದು ಇಂದು 24-12-2023ರಂದು ಸಮಾಪ್ತಿಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಶಿಷ್ಟ ಸಂಪ್ರದಾಯದ ಪ್ರಕಾರ ಆ ದಿನಗಳಲ್ಲಿ ಸರ್ಪಸಂಸ್ಕಾರ ಸೇವೆ ನಡೆಯುವುದಿಲ್ಲ.
ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ದ್ವಾದಶಿಯ ದಿನವಾದ ಆದಿತ್ಯವಾರ 10-12-2023ರಿಂದ 24-12-2023ರ ದ್ವಾದಶಿಯ ವರೆಗೆ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಇಂದು ಜಾತ್ರಾ ಮಹೋತ್ಸವದ ಕೊನೆಯ ದಿನವಾಗಿದೆ.
ಆದುದರಿಂದ ನಾಳೆಯಿಂದ ಎಂದಿನಂತೆ ದೇವಸ್ಥಾನದ ಎಲ್ಲಾ ಸೇವೆಗಳನ್ನು ನಡೆಸುವ ಅವಕಾಶ ಭಕ್ತಾದಿಗಳಿಗೆ ಲಭ್ಯವಾಗಲಿವೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

