ಯಕ್ಷಗಾನ ಕಲಾವಿದನ ಕುಟುಂಬಕ್ಕೆ ನೆರವು.
ಮೂರು ದಶಕಗಳ ಕಾಲ ಬಡಗುತಿಟ್ಟು ಯಕ್ಷಗಾನದಲ್ಲಿ ವೇಷಧಾರಿಯಾಗಿ ಸೇವೆಸಲ್ಲಿಸಿ, ಇತ್ತೀಚೆಗೆ ನಿಧನರಾದ ಬಾಲಕೃಷ್ಣ ನಾಯಕ್ ಇವರ ಪತ್ನಿಗೆ ಸಾಂತ್ವನ ನಿಧಿಯಾಗಿ ಯಕ್ಷಗಾನ ಕಲಾರಂಗದ ವತಿಯಿಂದ 30,000/- ರೂಪಾಯಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ
ಹಾಗೂ ಬಾಲಕೃಷ್ಣ ನಾಯಕ್ ರ ಪುತ್ರಿ, ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿ ಶುಭ ನಾಯಕ್ ಉಪಸ್ಥಿತರಿದ್ದರು.
- ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ಎಂಟು ಜನರ ಮೇಲೆ ಮಾನನಷ್ಟ ದೂರು ದಾಖಲಿಸಿದ ರಿಮಾ ಕಲ್ಲಿಂಗಲ್
- ಕಾಳಿಂಗ ನಾವಡ ಪ್ರಶಸ್ತಿ 2024 – ಯಾರಿಗೆ ಒಲಿಯಿತು ಅದೃಷ್ಟ?
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ