ಯಕ್ಷಗಾನ ಕಲಾವಿದನ ಕುಟುಂಬಕ್ಕೆ ನೆರವು.
ಮೂರು ದಶಕಗಳ ಕಾಲ ಬಡಗುತಿಟ್ಟು ಯಕ್ಷಗಾನದಲ್ಲಿ ವೇಷಧಾರಿಯಾಗಿ ಸೇವೆಸಲ್ಲಿಸಿ, ಇತ್ತೀಚೆಗೆ ನಿಧನರಾದ ಬಾಲಕೃಷ್ಣ ನಾಯಕ್ ಇವರ ಪತ್ನಿಗೆ ಸಾಂತ್ವನ ನಿಧಿಯಾಗಿ ಯಕ್ಷಗಾನ ಕಲಾರಂಗದ ವತಿಯಿಂದ 30,000/- ರೂಪಾಯಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ
ಹಾಗೂ ಬಾಲಕೃಷ್ಣ ನಾಯಕ್ ರ ಪುತ್ರಿ, ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿ ಶುಭ ನಾಯಕ್ ಉಪಸ್ಥಿತರಿದ್ದರು.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

