
ಎಂ ಜಶಿತ್ ಆಚಾರ್ಯ ಅದ್ವೈತ ಶಂಕರ ವೈ ರಾಹುಲ್ ಜಿ ಎಂ ಸ್ಕಂದ ಎಂ ವಸಿಷ್ಟ ಸಿ ಎಸ್

ಆರ್ಯನ್ ಪಿ.ಎಲ್ ಸಂಹಿತ್ ಸಿ ಅಲಾರ್ ಕೃತಿಕ್ ಬಿ ಆರ್ ಪ್ರಣವ್ ಕೇಕುಣ್ಣಾಯ
ಪುತ್ತೂರು :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಳದಲ್ಲಿ ನಡೆದ ಕಬ್ಸ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ಪುತ್ತೂರಿನ 9 ವಿದ್ಯಾರ್ಥಿಗಳು ತೇರ್ಗಡೆಗೊಂಡು ಬೆಂಗಳೂರಿನ ರಾಜ ಭವನದ ಗಾಜಿನ ಮನೆಯಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜನವರಿ ತಿಂಗಳ 19ನೇ ತಾರೀಖಿನಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಪ್ರಸ್ತುತ 5ನೇ ತರಗತಿಯ ವಿದ್ಯಾರ್ಥಿಗಳಾದ ಅದ್ವೈತ ಶಂಕರ ವೈ (ರಾಜೇಶ್ ವೈ ಹಾಗೂ ದಿವ್ಯ ವೈ ದಂಪತಿಯ ಪುತ್ರ ) ಆರ್ಯನ್ ಪಿ .ಎಲ್. (ಪ್ರವೀಣ್ ಕುಮಾರ್ ಕೆ ಹಾಗೂ ಲತಾ ಬಿ ದಂಪತಿಯ ಪುತ್ರ)ಕೃತಿಕ್ ಬಿ ಆರ್( ಬಿ ರಮೇಶ್ ಹಾಗೂ ಅನುಪಮಾ ಬಿ ಎಂ ದಂಪತಿಯ ಪುತ್ರ) ಎಂ ಜಶಿತ್ ಆಚಾರ್ಯ (ಎಂ ಜಯಪ್ರಕಾಶ್ ಹಾಗೂ ಗೌತಮಿ ಕೆ ದಂಪತಿ ಪುತ್ರ )ಪ್ರಣವ್ ಕೇಕುಣ್ಣಾಯ (ಕೃಷ್ಣಪ್ರಸಾದ ಕೇಕುಣ್ಣಾಯ ಹಾಗೂ ಅರ್ಚನಾ ಕೆ ದಂಪತಿ ಪುತ್ರ) ರಾಹುಲ್ ಜಿ ಎಂ ( ಗಿರೀಶ್ ಎಂ ಹಾಗೂ ಮಲ್ಲಿಕಾ ದಂಪತಿ ಪುತ್ರ ) ಸಂಹಿತ್ ಸಿ ಅಲಾರ್ (ಚಂದ್ರಹಾಸ ಅಲಾರ್ ಹಾಗೂ ಯಾಮಿನಿ
ದಂಪತಿ ಪುತ್ರ). ಸ್ಕಂದ ಎಂ (ಮೋಹನ್ ಹಾಗೂ ಶೋಭಾ ದಂಪತಿಯ ಪುತ್ರ) ವಸಿಷ್ಟ ಸಿ ಎಸ್ (ಚಂದ್ರಶೇಖರ್ ಎಸ್ ಹಾಗೂ ಸುಜಾತ ಡಿ ದಂಪತಿಯ ಪುತ್ರ) ಹಾಗೂ ಲೇಡಿ ಕಬ್ ಮಾಸ್ಟರ್ ಶ್ರೀಮತಿ ಪುಷ್ಪಲತಾ ಕೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸುತ್ತಾರೆ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

