ಕೆರೆಯೊಂದರಲ್ಲಿ ತಾಯಿ ಹಾಗೂ ತನ್ನ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯೊಂದರಲ್ಲಿ ಮೃತದೇಹಗಳು ಪತ್ತೆಯಾಗಿವೆ.
ಎಳೆಯ ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ವ್ಯಕ್ತಪಡಿಸಲಾಗಿದೆ.
ಶವಗಳು ತೇಲಾಡುತ್ತಿದ್ದನ್ನು ಕಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮೇಲಕ್ಕೆ ತೆಗೆಯಲಾಗಿದ್ದು ತಾಯಿ ಚಿಂತಾಮಣಿ ತಾಲೂಕು ಯಗವಕೋಟೆ ನಿವಾಸಿ ರಾಧ ಎಂದು ಪತ್ತೆ ಮಾಡಲಾಗಿದೆ.
ಮಹಿಳೆಯ ಗಂಡ ಮಲ್ಲಿಕಾರ್ಜುನ್ ಮತ್ತು 4 ವರ್ಷದ ಮಗಳು ಪೂರ್ವಿತಾ ಮತ್ತು ಇನ್ನೊಬ್ಬ ಮಗಳಿಗೆ ಇನ್ನೂ ಹೆಸರಿಟ್ಟಿರಲಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಬಾಗೇಪಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

