ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಕಳೆದ ವರ್ಷ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಗುರುವಾರ ಬಿಜೆಪಿಗೆ ಮರಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಕಳೆದ ವರ್ಷ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಗುರುವಾರ ಬಿಜೆಪಿಗೆ ಮರಳಿದ್ದಾರೆ.
ರಾಜಕೀಯವಾಗಿ ಪ್ರಭಾವಿ ಲಿಂಗಾಯತ ಸಮುದಾಯಕ್ಕೆ ಸೇರಿದ ಶೆಟ್ಟರ್ ಅವರು ಟಿಕೆಟ್ ನಿರಾಕರಿಸಿದಾಗ ಬಿಜೆಪಿಯನ್ನು ತೊರೆದಿದ್ದರು. ನಂತರ ಅವರು ಕಾಂಗ್ರೆಸ್ ಸೇರಿದರು.
ಕರ್ನಾಟಕದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ- ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಸಮ್ಮುಖದಲ್ಲಿ ಬಿಜೆಪಿಗೆ ಮರು ಸೇರ್ಪಡೆಗೊಂಡರು.
ಕಳೆದ ವರ್ಷ ಏಪ್ರಿಲ್ನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ

