ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಪ್ರಯುಕ್ತ ಭೀಷ್ಮಾರ್ಜುನ ತಾಳಮದ್ದಳೆ ಜರಗಿತು.
ಭಾಗವತರಾಗಿ ಗಣೇಶ ಸಾಲಿಯಾನ್ ಪುಂಜಾಲಕಟ್ಟೆ ,ಉಮೇಶ ಆಚಾರ್ಯ ಕೊಯ್ಯುರು ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ,ಚಂದ್ರಶೇಖರ ಆಚಾರ್ಯ ಗೇರುಕಟ್ಟೆ,
ಅರ್ಥಧಾರಿಗಳಾಗಿ ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ, ದಿವಾಕರ ಆಚಾರ್ಯ ಗೇರುಕಟ್ಟೆ ,ಪ್ರೊ .ಮಧೂರು ಮೋಹನ ಕಲ್ಲೂರಾಯ, ರಾಘವ .ಎಚ್ ಗೇರುಕಟ್ಟೆ ಶಿವಾನಂದ ಭಂಡಾರಿ ಪಣೆಜಾಲು ,ರಾಘವ ಪೂಜಾರಿ ಮೆದಿನ ಭಾಗವಹಿಸಿದ್ದರು.
ರಾಘವ. ಎಚ್ ಕಾರ್ಯಕ್ರಮ ಸಂಯೋಜಿಸಿದ್ದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

