ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನವು ಯಕ್ಷಗಾನ-ಸಾಹಿತ್ಯ, ಪುಸ್ತಕ ಪ್ರಕಾಶ, ಸಾಂಸ್ಕೃತಿಕ ಭವನ, ಯಕ್ಷಗಾನ ಮ್ಯೂಸಿಯಂ, ಪುಸ್ತಕ ಭಂಡಾರ,
ಕೀರ್ತಿಶೇಷ ಕಲಾವಿದರ ಭಾವಚಿತ್ರ ಅನಾವರಣ, ಯಕ್ಷಗಾನದ ಹಲವು ದಾಖಲೀಕರಣ, ಶಿಬಿರ ಮುಂತಾಗಿ ಸಾಂಸ್ಕೃತಿಕ ವಲಯದಲ್ಲಿ ಮಹತ್ತರ ಸಾಧನೆ ಗೈದು ಸಂಸ್ಥೆಯಾಗಿದೆ.
ಕಲೆ- ಸಂಸ್ಕೃತಿಯ ಸಮಗ್ರ ಅದ್ಯಯನ, ಮುಂದಿನ ಪೀಳಿಗೆಗೆ ಪರಿಚಯಿಸಲು ಪ್ರಯತ್ನಿಸುವ ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ ಸಂಸ್ಥೆಯಾದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನಕ್ಕೆ
ಪಂಜದ ಸಹಸ್ರಾರು ಕಲಾಭಿಮಾನಿಗಳಿಂದ ಇಂದು ಪೆಬ್ರವರಿ 5ರಂದು ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಸಾನಿಧ್ಯದಲ್ಲಿ ಶ್ರೀ ಧರ್ಮಸ್ಥಳ ಮೇಳದ ಬಯಲಾಟ ಸಂದರ್ಭದಲ್ಲಿ ಗೌರವಾರ್ಪಣೆ ಸಲ್ಲಿಸಲಾಗುತ್ತದೆ.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು