ನವ ವಿವಾಹಿತೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪುತ್ತೂರು ಸಮೀಪದ ಕುರಿಯ ಎಂಬಲ್ಲಿ ಈ ಘಟನೆ ನಡೆದಿದೆ. ಗಡಾಜೆಯ ನವವಿವಾಹಿತೆಯಾದ ಶೋಭಾ (26 ವರ್ಷ) ಎಂಬ ಯುವತಿ ತನ್ನ ಗಂಡನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶೋಭಾ ಅವರು ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮಣ್ಣ ಗೌಡ ಮತ್ತು ಪುಷ್ಪ ದಂಪತಿಗಳ ಪುತ್ರಿ. ಹಗಲು ಹೊತ್ತಿನಲ್ಲಿ ಗಂಡನ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಶೋಭಾ ಅವರಮ್ನ ಎರಡು ತಿಂಗಳ ಹಿಂದೆ ಪುತ್ತೂರು ಸಮೀಪದ ಕುರಿಯದ ಗಡಾಜೆಯಲ್ಲಿರುವ ರೋಹಿತ್ ಎಂಬವರಿಗೆ ವಿವಾಹ ಮಾಡಿ ಕೊಡಲಾಗಿತ್ತು.
ಸಾವಿಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
(“ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ಯಾವುದೇ ಮಾನಸಿಕ ಸಮಸ್ಯೆಗಳನ್ನು ಪರಿಹರಿಸಲು ನುರಿತ ಮಾನಸಿಕ ತಜ್ಞರನ್ನು ಭೇಟಿಯಾಗಿ ತೊಂದರೆಗಳನ್ನು ನಿವಾರಿಸಿಕೊಳ್ಳಿ”)
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

