ಯಕ್ಷಧ್ರುವ ಪಟ್ಲ ಫೌಂಡೇಶನ್,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ, ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ, ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2023-24,ಫೆ.6, ರಂದು ಮೂಡುಬಿದಿರೆಯಲ್ಲಿ ಆಯೋಜಿಸಿತ್ತು.
ಇಲ್ಲಿ ಏರ್ಪಡಿಸಿದ್ದ ಯಕ್ಷಗಾನ ಮುಖವರ್ಣಿಕೆ ಸ್ಪರ್ಧೆಯಲ್ಲಿ ಬ್ರಹ್ಮಾವರ ಲಿಟ್ಲ್ ರಾಕ್ ಶಿಕ್ಷಣ ಸಂಸ್ಥೆಯ 9ನೇ ತರಗತಿಯ ಮಾನ್ಯಾ ಜಿ.ಭಂಡಾರಿ ಪ್ರಥಮ ಸ್ಥಾನ(₹5000), ವಿದ್ಯೋದಯ ಪಬ್ಲಿಕ್ ಸ್ಕೂಲ್ ನ 7ನೇ ತರಗತಿಯ ಶ್ರಾವ್ಯಾ ಯು. ದ್ವಿತೀಯ ಸ್ಥಾನ(₹3000),
ಯಕ್ಷ ಜ್ಞಾನ ಪರೀಕ್ಷಾ ಸ್ಪರ್ಧೆಯಲ್ಲಿ ವಳಕಾಡು ಸರಕಾರಿ ಪ್ರೌಢಶಾಲೆಯ 8ನೇ ತರಗತಿಯ ಮೇಧಾ ದ್ವಿತೀಯ ಸ್ಥಾನ(₹3000) ಗಳಿಸಿದ್ದು, ಇವರಿಗೆ ಸ್ಮರಣಿಕೆ, ಪ್ರಶಂಸಾಪತ್ರ, ನಗದು ಪುರಸ್ಕಾರಗಳನ್ನು
ಯಕ್ಷಧ್ರುವ ಯಕ್ಷಶಿಕ್ಷಣದ ಪ್ರಧಾನ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ ಹಾಗೂ ಸಂಯೋಜಕರಾದ ದಿವಿತ್ ಎಸ್.ಕೋಟ್ಯಾನ್ 24-2-2024 ರಂದು ಯಕ್ಷಗಾನ ಕಲಾರಂಗದ ಕಚೇರಿಯಲ್ಲಿ ಪ್ರದಾನ ಮಾಡಿದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

