ಯಕ್ಷರಂಗೋತ್ಸವ’ – ಯಕ್ಷಗಾನದ ದಂತಕಥೆ ಕಡತೋಕಾ ಮಂಜುನಾಥ ಭಾಗವತರ ನೆನಪಿನಲ್ಲಿ ಎರಡು ದಿನಗಳ ಯಕ್ಷೋತ್ಸವ ಕಾರ್ಯಕ್ರಮ ನಡೆಯಲಿದೆ.
ದಿನಾಂಕ 16-03-2023 ಶನಿವಾರ ಮತ್ತು ದಿನಾಂಕ 17-03-2023ರ ಆದಿತ್ಯವಾರ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡತೋಕಾ ಹಿರಿಯ ಪ್ರಾಥಮಿಕ ಶಾಲೆಯ ಬಯಲು ರಂಗಮಂದಿರದಲ್ಲಿ ಈ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ..
ಈ ಎರಡು ದಿನಗಳ ಎಲ್ಲಾ ಕಾರ್ಯಕ್ರಮದ ವಿವರಗಳಿಗೆ ಕೆಳಗಿನ ಆಮಂತ್ರಣ ಪತ್ರಿಕೆಯ ಚಿತ್ರಗಳನ್ನು ನೋಡಿ.
![](https://yakshadeepa.com/wp-content/uploads/2024/03/IMG-20240308-WA0035-1024x768.jpg)
![](https://yakshadeepa.com/wp-content/uploads/2024/03/IMG-20240308-WA0036-1024x768.jpg)
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು