ನಿನ್ನೆ ದಿನಾಂಕ 08.03.2024 ನೇ ಶುಕ್ರವಾರದಂದು ಪಣಂಬೂರು ಶ್ರೀ ನಂದನೇಶ್ವರ ಕ್ಷೇತ್ರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ (ನಾಲ್ಕನೇ ಮೇಳ) ಯಕ್ಷಗಾನ ಪ್ರದರ್ಶನ ನಡೆಯಿತು.
ಪ್ರದರ್ಶನದಲ್ಲಿ ‘ತ್ರಿಮೂರ್ತಿ ಕಲ್ಯಾಣ’ ಎಂಬ ಪ್ರಸಂಗವನ್ನು ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕರು ಕಟೀಲು ಮೇಳದ ಖ್ಯಾತ ಭಾಗವತರಾದ ಶ್ರೀ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಮತ್ತು ಖ್ಯಾತ ಹಾಸ್ಯಗಾರರಾದ ಶ್ರೀ ರವಿಶಂಕರ್ ವಳಕ್ಕುಂಜ ಅವರನ್ನು ಸನ್ಮಾನಿಸಿ ಗೌರವಿಸಿದರು.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
