Saturday, July 6, 2024
Homeಸುದ್ದಿಪಣಂಬೂರಿನಲ್ಲಿ ಕಟೀಲು ಮೇಳದ ಯಕ್ಷಗಾನ ಪ್ರದರ್ಶನ - ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಮತ್ತು ರವಿಶಂಕರ್ ವಳಕ್ಕುಂಜರಿಗೆ...

ಪಣಂಬೂರಿನಲ್ಲಿ ಕಟೀಲು ಮೇಳದ ಯಕ್ಷಗಾನ ಪ್ರದರ್ಶನ – ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಮತ್ತು ರವಿಶಂಕರ್ ವಳಕ್ಕುಂಜರಿಗೆ ಸನ್ಮಾನದ ಗೌರವ

ನಿನ್ನೆ ದಿನಾಂಕ 08.03.2024 ನೇ ಶುಕ್ರವಾರದಂದು ಪಣಂಬೂರು ಶ್ರೀ ನಂದನೇಶ್ವರ ಕ್ಷೇತ್ರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ (ನಾಲ್ಕನೇ ಮೇಳ) ಯಕ್ಷಗಾನ ಪ್ರದರ್ಶನ ನಡೆಯಿತು.

ಪ್ರದರ್ಶನದಲ್ಲಿ ‘ತ್ರಿಮೂರ್ತಿ ಕಲ್ಯಾಣ’ ಎಂಬ ಪ್ರಸಂಗವನ್ನು ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕರು ಕಟೀಲು ಮೇಳದ ಖ್ಯಾತ ಭಾಗವತರಾದ ಶ್ರೀ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಮತ್ತು ಖ್ಯಾತ ಹಾಸ್ಯಗಾರರಾದ ಶ್ರೀ ರವಿಶಂಕರ್ ವಳಕ್ಕುಂಜ ಅವರನ್ನು ಸನ್ಮಾನಿಸಿ ಗೌರವಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments