“
ಭಾರತೀಯ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಮತ್ತು ಜನಪ್ರಿಯ ನೃತ್ಯ ನಿರ್ದೇಶಕಿ ಧನಶ್ರೀ ವರ್ಮಾ ಜೋಡಿಯನ್ನು ಇನ್ಸ್ಟಾಗ್ರಾಮ್ ರೀಲ್ಗಳಲ್ಲಿ ಇಬ್ಬರನ್ನು ಹೆಚ್ಚಾಗಿ ಒಟ್ಟಿಗೆ ಕಾಣಬಹುದು.
ಧನಶ್ರೀ ವರ್ಮಾ ಆಗಾಗ್ಗೆ ಯುಜ್ವೇಂದ್ರ ಚಹಾಲ್ ಆಡುವ ಪಂದ್ಯಗಳಿಗೆ ಪ್ರಯಾಣಿಸುತ್ತಾರೆ. ಲೆಗ್-ಸ್ಪಿನ್ನರ್ ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ರಾಜಸ್ಥಾನ್ ರಾಯಲ್ಸ್ಗಾಗಿ ಕಾಣಿಸಿಕೊಳ್ಳಲಿದ್ದಾರೆ,

ಇತ್ತೀಚೆಗೆ, ನೃತ್ಯ ಸಂಯೋಜಕ ಪ್ರತೀಕ್ ಉಟೇಕರ್ (ಈಗ ಅಳಿಸಲಾಗಿದೆ) ಅವರೊಂದಿಗೆ ಧನಶ್ರೀ ವರ್ಮಾ ಅವರ ಫೋಟೋವೊಂದು ವೈರಲ್ ಆಗಿತ್ತು. ಅದನ್ನು ತಪ್ಪು ರೀತಿಯಲ್ಲಿ ಅರ್ಥೈಸಿಕೊಂಡು ಆಕೆಯನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.
ಇದೀಗ ಟ್ರೋಲಿಂಗ್ ಬಗ್ಗೆ ಧನಶ್ರೀ ಮಾತನಾಡಿದ್ದಾರೆ. ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಅವರು ಹೀಗೆ ಹೇಳಿದರು: ಏನು ಹೇಳಿದರು ಎಂದು ಕೆಳಗಿನ ವೀಡಿಯೋದಲ್ಲಿ ನೋಡಿ
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

