ಆನೆಗೊಂದಿ ಶ್ರೀ ಸರಸ್ವತಿ ಪೀಠ ಪಡುಕುತ್ಯಾರು ಅಧೀನದ ಶ್ರೀ ಸೂರ್ಯಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಐದು ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಸಿದ್ಧ ಕಲಾವಿದರಿಂದ ಗುರುದಕ್ಷಿಣೆ ತಾಳಮದ್ದಳೆ ಜರಗಿತು.
ಭಾಗವತರಾಗಿ ಮೋಹನ ಆಚಾರ್ಯ ಕಲಂಬಾಡಿ , ಹಿಮ್ಮೆಳದಲ್ಲಿ ಗಣೇಶ ಕಾರಂತ ಪೊಳಲಿ, ವಿಶ್ವನಾಥ ,ಮಾ.ಭವಿಷ್ ಕಲಂಬಾಡಿ
ಅರ್ಥಧಾರಿಗಳಾಗಿ ಎಂ. ಕೆ ರಮೇಶ ಆಚಾರ್ಯ ತೀರ್ಥಹಳ್ಳಿ (ದ್ರುಪದ) ದಿವಾಕರ ಆಚಾರ್ಯ ಗೇರುಕಟ್ಟೆ (ದ್ರೋಣ)ಕಾಪು ಜನಾರ್ದನ ಆಚಾರ್ಯ ( ಏಕಲವ್ಯ) ರಂಗನಾಥ ಭಟ್ ಕಳತ್ತೂರು (ಅರ್ಜುನ) ಭಾಗವಹಿಸಿದ್ದರು.
ಅಸೆಟ್ ಸದಸ್ಯರಾದ ಜಿ .ಟಿ ಆಚಾರ್ಯ ಮುಂಬೈ, ಹರೀಶ ಆಚಾರ್ಯ ,ಸಂಸ್ಥೆಯ ಮುಖ್ಯಸ್ಥರಾದ ಸಂಗೀತ ರಾವ್ ಕಲಾವಿದರನ್ನು ಗೌರವಿಸಿದರು.
ಶಿಕ್ಷಕ ಸುಧೀರ್ ನಾಯ್ಕ್ ಸ್ವಾಗತಿಸಿ ಮಂಜುನಾಥ್ ಶೇಟ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ