ಆನೆಗೊಂದಿ ಶ್ರೀ ಸರಸ್ವತಿ ಪೀಠ ಪಡುಕುತ್ಯಾರು ಅಧೀನದ ಶ್ರೀ ಸೂರ್ಯಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಐದು ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಸಿದ್ಧ ಕಲಾವಿದರಿಂದ ಗುರುದಕ್ಷಿಣೆ ತಾಳಮದ್ದಳೆ ಜರಗಿತು.
ಭಾಗವತರಾಗಿ ಮೋಹನ ಆಚಾರ್ಯ ಕಲಂಬಾಡಿ , ಹಿಮ್ಮೆಳದಲ್ಲಿ ಗಣೇಶ ಕಾರಂತ ಪೊಳಲಿ, ವಿಶ್ವನಾಥ ,ಮಾ.ಭವಿಷ್ ಕಲಂಬಾಡಿ
ಅರ್ಥಧಾರಿಗಳಾಗಿ ಎಂ. ಕೆ ರಮೇಶ ಆಚಾರ್ಯ ತೀರ್ಥಹಳ್ಳಿ (ದ್ರುಪದ) ದಿವಾಕರ ಆಚಾರ್ಯ ಗೇರುಕಟ್ಟೆ (ದ್ರೋಣ)ಕಾಪು ಜನಾರ್ದನ ಆಚಾರ್ಯ ( ಏಕಲವ್ಯ) ರಂಗನಾಥ ಭಟ್ ಕಳತ್ತೂರು (ಅರ್ಜುನ) ಭಾಗವಹಿಸಿದ್ದರು.
ಅಸೆಟ್ ಸದಸ್ಯರಾದ ಜಿ .ಟಿ ಆಚಾರ್ಯ ಮುಂಬೈ, ಹರೀಶ ಆಚಾರ್ಯ ,ಸಂಸ್ಥೆಯ ಮುಖ್ಯಸ್ಥರಾದ ಸಂಗೀತ ರಾವ್ ಕಲಾವಿದರನ್ನು ಗೌರವಿಸಿದರು.
ಶಿಕ್ಷಕ ಸುಧೀರ್ ನಾಯ್ಕ್ ಸ್ವಾಗತಿಸಿ ಮಂಜುನಾಥ್ ಶೇಟ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

